Skip to main content

58ಲಕ್ಷ ರೂಗಳ ವೆಚ್ಚದ ಶಾಲೆ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ .

58ಲಕ್ಷರೂಗಳ ವೆಚ್ಚದ ಶಾಲೆ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ .

Raichur

ಸಿರವಾರ:ಬಹುದಿನಗಳ ಬೇಡಿಕೆಯಯಾಗಿದ್ದ, ಶಾಲೆ ಕಟ್ಟಡ ಕಾಮಗಾರಿಗೆ ಸಿರವಾರ ಪಟ್ಟಣದಲ್ಲಿ 2019-20 ಸಾಲಿನ ನಬಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 58 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಶಾಲೆ ಕಟ್ಟಡ ಕಾಮಗಾರಿಗೆ‌ ಶಂಕುಸ್ಥಾಪನೆ ನೆರವೇರಿಸಿಸುವುದರ ಮೂಲಕ ಮಾನವಿ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ‌ ಶ್ರೀ ರಾಜಾ ವೆಂಕಟಪ್ಪ ನಾಯಕ ಮಾನವಿ ಇವರು ಮತ್ತೊಂದು ಅಭಿರುದ್ದಿಯ ಕಾರ್ಯಕ್ಕೆ ಕಾರಣ ರಾಗಿದ್ದಾರೆ .

8 ಮೋಟಾರ್ ಸೈಕಲ್ ಕದ್ದ ಕಳ್ಳ ಈಗಾ ಪೊಲೀಸರ ವಶದಲ್ಲಿ

8 ಮೋಟಾರ್ ಸೈಕಲ್ ಕದ್ದ ಕಳ್ಳ ಈಗಾ ಪೊಲೀಸರ ವಶದಲ್ಲಿ .

Raichur

ಸಿರವಾರ:ಕೆಲದಿನಗಳಿಂದ ತಾಲೂಕಿನಲ್ಲಿ ಮೋಟಾರ್ ಸೈಕಲ್ ಕಳ್ಳತನ ಪ್ರಕರಣ ಹೆಚ್ಚಾದ ಬೆನ್ನಲ್ಲೇ,ಹೆಚ್ತ್ತುಕೊಂಡ ಜಿಲ್ಲಾ ಪೊಲೀಸ್ವರಿಷ್ಠ ಅಧಿಕಾರಿಗಳ ತಂಡ 8 ಬೈಕ್ ಕದ್ದ ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Subscribe to RAICHUR