Skip to main content
ಚಿತ್ರರಂಗದ ಕಲಾವಿದರ ಸಂಕಷ್ಟಕ್ಕೆ ಮಿಡಿದ ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ.

ಚಿತ್ರರಂಗದ ಕಲಾವಿದರ ಸಂಕಷ್ಟಕ್ಕೆ ಮಿಡಿದ ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ.

ಚಿತ್ರರಂಗದ ಕಲಾವಿದರ ಸಂಕಷ್ಟಕ್ಕೆ ಮಿಡಿದ ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ.

Kannada new film

ಕೊರೋನಾ ಸಂಧರ್ಭದಲ್ಲಿ ಚಿತ್ರರಂಗದ ಸಾಕಷ್ಟು ಕಲಾವಿದರು  ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ನೃತ್ಯ ಕಲಾವಿದರು ಯಾವುದೇ ಕೆಲಸವಿಲ್ಲದೆ ಕುಟುಂಬ ನಿರ್ವಹಣೆಗೆ ತೊಂದರೆಯಾಗಿ,ಆರ್ಥಿಕ ತೊಂದರೆ ಅನುಭವಿಸಿದ ಚಂದನವನದ 600 ನೃತ್ಯ ಕಲಾವಿದರ ಕುಟುಂಬಗಳಿಗೆ ಫುಡ್ ನಿಖಿಲ್ ಕುಮಾರ್ಸ್ವಾಮಿಯವರು ಕರ್ನಾಟಕ ನೃತ್ಯ ಕಲಾವಿದರ ಸಂಘದ ಸದಸ್ಯರಿಗೆ ಫುಡ್ ಕಿಟ್ ವಿತರಿಸಿದರು.ಇದೇ ಸಂದರ್ಭದಲ್ಲಿ ಡ್ಯಾನ್ಸ್ ಮಾಸ್ಟರ್ ಭೂಷಣ್ ಅವರು ನಿಖಿಲ್ ಕುಮಾರಸ್ವಾಮಿಗೆ ಸಾಥ್ ನೀಡಿದರು.ಚಿತ್ರರಂಗದ ಕಲಾವಿದರಿಗೆ ಕಳೆದ ಬಾರಿ ಲಾಕ್ ಡೌನ್ ಸಂದರ್ಭದಲ್ಲೂ ಸಂಕಷ್ಟಕ್ಕೆ ಮಿಡಿದಿದ್ದ ನಿಖಿಲ್ ಕುಮಾರಸ್ವಾಮಿಯವರು ಮತ್ತೊಮ್ಮೆ ಇವರ ಕಷ್ಟ ಕಾಲದಲ್ಲಿ ಸಹಾಯ ಮಾಡಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.