ಕನಾಟಕದಲ್ಲಿ ಎರಡು ವಾರ ಸಿನಿಮಾ ಬಿಡುಗಡೆ ಇಲ್ಲ !!! ಸಾರಾ ಗೋವಿಂದು.
ಕನಾಟಕದಲ್ಲಿ ಎರಡು ವಾರ ಸಿನಿಮಾ ಬಿಡುಗಡೆ ಇಲ್ಲ !!! ಸಾರಾ ಗೋವಿಂದು.
ಯುಎಫ್ಒ ಅಂಡ್ ಕ್ಯೂಬ್ ಸಂಸ್ಥೆಯ ವಿರುದ್ದ ಸಿಡಿದೆದ್ದಿರುವ ದಕ್ಷಿಣ ಭಾರತದ ನಿಮಾಪಕರು ತಮ್ಮ ಹೋರಾಟವನ್ನ ಮುಂದುವರೆಸಲು ನಿಧರಿಸಿದ್ದಾರೆ.ಅನಿದಿಷ್ಟಕಾಲದವರೆಗೂ ಯಾವುದೇ ಹೊಸ ಸಿನಿಮಾ ಬಿಡುಗಡೆ ಮಾಡದಿರಲು ತೀಮಾನಿಸಲಾಗಿದೆ ಎಂದು ಕನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ತಿಳೀಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಯಿತು. ಈ ಸುದ್ದಿಗೋಷ್ಟಿಯಲ್ಲಿ ತಮಿಳು ನಿಮಾಪಕ ಸಂಘದ ಅಧ್ಯಕ್ಷ ನಟ ವಿಶಾಲ್, ಉಪಾಧ್ಯಕ್ಷ ಪ್ರಕಾಶ್ ರೈ. ಹಾಗೂ ಕನ್ನಡ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾರಾ ಗೋವಿಂದು, ಕನ್ನಡ ನಿಮಾಪಕ ಸಂಘದ ಅಧ್ಯಕ್ಷ ಮುನಿರತ್ನ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಸದ್ಯ ಚಿತ್ರಮಂದಿರದಲ್ಲಿ ಪ್ರದಶನವಾಗುತ್ತಿರುವ ಚಿತ್ರಗಳಿಗೆ ಯಾವುದೇ ಸಮ್ಮಸ್ಯೆ ಇಲ್ಲ.ಅದನ್ನ ಹೊರತು ಪಡಿಸಿ ಹೊಸ ಸಿನಿಮಾ ಯಾವುದು ತೆರೆಕಾಣುವುದ್ದಿಲ್ಲ.ಪರಭಾಷೆ ಚಿತ್ರಗಳಿಗೂ ಮನವಿ ಮಾಡಿಕೊಂಡಿದ್ದೇವೆ.ಈ ವಿಚಾರದಲ್ಲಿ ತಮಿಳು ಚಿತ್ರರಂಗ ಹಾಗೂ ಕನಾಟಕ ಚಿತ್ರರಂಗ ಒಟ್ಟಿಗೆ ಇದೆ ಎಂದು ಸಾರಾ ಗೋವಿಂದು ತಿಳಿಸಿದರು.
ನತಂರ ವಿಶಾಲ್ ಮಾತನಾಡಿ ಕಳೆದ ದಿನಗಳಿಂದ ಚಿತ್ರಪ್ರದಶನ ನಿಲ್ಲಿಸಿರುವ ದಕ್ಷಿಣ ಚಿತ್ರರಂಗ “ಸಿನಿಮಾಗೆ ಸಂಬಂಧಪಟ್ಟಂತೆ ಯಾವುದೇ ಚಟುವಟಿಕೆಯು ನಡೆಯಲ್ಲ, ಸಿನಿಮಾ ಮುಹೂರ್ತ,ಆಡಿಯೋ ರಿಲೀಸ್, ಸಿನಿಮಾ ಬಿಡುಗಡೆ ಆಗಲ್ಲ ಎಂದು” ವಿಶಾಲ್ ತಿಳಿಸಿದದರು.
ಯುಎಫ್ಓ ಅಂಡ್ ಕ್ಯೂಬ್ ಅವರು ಯಾವುದೇ ಒಮ್ಮತಕ್ಕೆ ಬಂದಿಲ್ಲ ಅಂದ್ರೆ ಪರ್ಯಾಯ ಮಾರ್ಗಾವನ್ನ ಕಂಡುಕೊಳ್ಳವ ಯೋಚನೆ ಮಾಡಿದ್ದೇವೆ.ನಾವೇ ಬಂಡವಾಳ ಹಾಕಿ ಕೆಲಸ ಮಾಡ್ತೀವಿ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು
ಹೇಳಿದ್ದಾರೆ.
Recent comments