ಶ್ರೀ ಸಿದ್ದು ಬಂಡಿ ಅಭಿಮಾನಿ ಬಳಗದಿಂದ ಉಪಹಾರ ಹಂಚಿಕೆ
ಸಿದ್ದು ಬಂಡಿ ಅಭಿಮಾನಿ ಬಳಗದಿಂದ ಬೆಳಗಿನ ಉಪಹಾರ ಹಂಚಿಕೆ.
ರಾಯಚೂರು :ಕೊರೋನಾ ಲಾಕ್ಡೌನ್ ಸಂ ಕಷ್ಟದ ಈಗಿನ ದಿನಗಳಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಇಂದು ಸತತ 20ನೇ ದಿನಗಳಿಂದ ಜೆಡಿಎಸ್ ಪಕ್ಷದ ರಾಜ್ಯ ಯುವ ಮುಖಂಡರಾದ ಶ್ರೀ ಸಿದ್ದು ಬಂಡಿ ಅವರ ಅಭಿಮಾನ ಬಳಗದ ವತಿಯಿಂದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಮತ್ತು ಮಕ್ಕಳ ಆಸ್ಪತ್ರೆಯ ರೋಗಿಗಳಿಗೆ ಬೆಳಗಿನ ಉಪಹಾರ ಹಂಚಿಕೆ ಮಾಡಲಾಯಿತು.
RELATED ARTICLES
Dec 01, 2023/0
ಸಿಐಟಿಯು ಸಂಯೋಜಿತ ಬಿಎಫ್ ಟಿಗಳ ಜಿಲ್ಲಾ ಸಮಿತಿ ರಚನೆ ಜಿಲ್ಲಾಧ್ಯಕ್ಷರಾಗಿ ಕನಕಪ್ಪ ಹಿರೇಕೊಟ್ನೇಕಲ್, ಕಾರ್ಯದರ್ಶಿಯಾಗಿ ಅಂಜನೇಯ ಆಯ್ಕೆ.
Nov 08, 2023/0
ಸಿರವಾರ : ಸಿರವಾರ ತಾಲೂಕಿನ ಗುಡ್ಡದ ಮೇಲಿನ ಪವಿತ್ರ ಶಿಲುಭೆಯನ್ನು ದ್ವಂಸಗೊಳಿಸಿದ ಕಿಡಿಗೇಡಿಗಳನ್ನು ಪತ್ತೆಗಾಗಿ, ಒತ್ತಾಯಿಸಿ ತಾಲೂಕಿನ ಕ್ರೈಸ್ತ ಸಮುದಾಯದ, ಮುಖಂಡರು ಹಾಗೂ ಧರ್ಮ ಗುರುಗಳು ಸೇರಿ ಶಾಂತಿ ಪ್ರತಿಭಟನೆಯನ್ನು ಹಮ್ಮಿ ಕೊಂಡಿದ್ದರು.
Nov 07, 2023/0
ಸಿರವಾರ :ಮಾನ್ವಿ ತಾಲೂಕಿನ ಮದ್ಲಾಪೂರ ಗ್ರಾಮದ ದಲಿತ ಯುವ ಮುಖಂಡರಾಗಿದ್ದ, ಎಮ್ ಪ್ರಸಾದ್ ಅವರನ್ನು ದಿನಾಂಕ 30-10-2023 ರಂದು ಬೆಳ್ಳಿಗ್ಗೆ 6 ಘಂಟೆ ಸುಮಾರಿಗೆ ತಾಲೂಕಿನ ಸಮೀಪದ ರಬಣಕಲ್ ಮತ್ತು ಮದ್ಲಾಪೂರ ಗ್ರಾಮದ ಕೇಲವು ಕಿಡಿಗೇಡಿಗಳು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಬೆಳ್ಳಂ ಬೆಳ್ಳಿಗ್ಗೆ ಹತ್ಯ ಗೈದ ಘಟನೆ ಇಡೀ ಜಿಲ್ಲೆಯಲ್ಲದೇ ರಾಜ್ಯದ ದಲಿತ ಜನತೆಯನ್ನೇ ಬೆಚ್ಚ
Feb 03, 2023/0
ಆಪ್ ಪಕ್ಷದಿಂದ ರಾಜ್ಯ ಸ್ಟಾರ ಕ್ಯಾಂಪಿಯನ್ ಹಾಗೂ ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾಗಿ ಚಿತ್ರನಟಿ ಪೂಜಾ ರಮೇಶ್ ನೇಮಕ.
ಲಿಂಗಸೂಗೂರು ಕ್ಷೇತ್ರಕ್ಕೆ "ಬಿ" ಫಾರಂಗಾಗಿ,ಕಾಂಗ್ರೇಸ್ ಪಕ್ಷದಿಂದ ಅರ್ಜಿ ಸಲ್ಲಿದ ಮಾಜಿ ಸಚಿವ ಹನುಮಂತಪ್ಪ ವೈ ಆಲ್ಕೋಡ್.
Nov 15, 2022/0
ಲಿಂಗಸೂಗೂರು ಕ್ಷೇತ್ರಕ್ಕೆ "ಬಿ" ಫಾರಂಗಾಗಿ,ಕಾಂಗ್ರೇಸ್ ಪಕ್ಷದಿಂದ ಅರ್ಜಿ ಸಲ್ಲಿದ ಮಾಜಿ ಸಚಿವ ಹನುಮಂತಪ್ಪ ವೈ ಆಲ್ಕೋಡ್.
Nov 08, 2022/0
ಎಸ್ ಟಿ ಮೀಸಲಾತಿಗಾಗಿ ಒತ್ತಾಯಿಸಿ ಇದೆ 9. ರಾಯಚೂರಿನಲ್ಲಿ ವಿಶ್ವಕರ್ಮರ ಬೃಹತ್ ಹೋರಾಟ.. ಮಾರುತಿ ಬಡಿಗೇರ್.
Recent comments