ಲಾಡಮುಗಳಿಯ ವಿರುಪಾಕ್ಷೇಶ್ವರ ರಥೋತ್ಸವ.........
ಲಾಡಮುಗಳಿಯ ವಿರುಪಾಕ್ಷೇಶ್ವರ ಅದ್ದೂರಿ ಜಾತ್ರ ರಥೋತ್ಸವ.......
ಲಾಡಮುಗಳಿಯ ವಿರುಪಾಕ್ಷೇಶ್ವರ ಅದ್ದೂರಿ ಜಾತ್ರ ರಥೋತ್ಸವ.......
ಹಾಸನ ನನಗೆ ಜನ್ಮ ಕೊಟ್ಟ ಜಿಲ್ಲೆ ಕುಮಾರ ಪರ್ವ ಸಮಾವೇಶದಲ್ಲಿ ಹೆಚ್ ಡಿ ಕೆ ಮಾತು.
ಹೆಚ್ ಡಿ ಕೆ ಭೇಟಿಯಾದ ನಟ ಸುದೀಪ್.
ಇಂದು ಸ್ಯಾಂಡ್ ಲ್ ವುಡ್ ನಟ ಸುದೀಪ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಮನೆಗೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿಸಿದರು.ನಂತರ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು.
ಜೆಡಿಎಸ್ ಪ್ರಣಾಳಿಕೆಯಲ್ಲಿವೆ ಜನ ಮೆಚ್ಚುವ ಅಂಶಗಳು.
ಜೆಡಿಎಸ್ ಪ್ರಣಾಳಿಕೆಯಲ್ಲಿ ಸಾರ್ವಜಿನಿಕರಿಂದ ಪಡೆದ ಎರಡು ಅಂಶಗಳು ಸೇರ್ಪಡೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಣಾಳಿಕೆ ಸಿದ್ದತೆಯಲ್ಲಿ ತೊಡಗಿರುವ ಜೆಡಿಎಸ್, ಪ್ರಣಾಳಿಕೆಯಲ್ಲಿ ಸೇರಿಸಬೇಕಾದ ಅಂಶಗಳ ಬಗ್ಗೆ ಸಾರ್ವಜನಿಕರಿಂದ ಆಹ್ವಾನಿಸಿದ್ದ ಸಲಹೆಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬಂದಿದ್ದು,ಅದರಲ್ಲಿ ಎರಡು ಸಂಗತಿಗಳನ್ನು ‘ಜನತ ಪ್ರಣಾಳಿಕೆಯಲ್ಲಿ’ ಸೇರಿಸಲು ತೀರ್ಮಾನಿಸಿದೆ. ಪ್ರಜಾಸತ್ತಾತ್ಮಕ ಮಾದರಿ ಅನುಸರಿಸಿದ ಜೆಡಿಎಸ್ ಪತ್ರಿಕಾ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಪ್ರತಿಯೊಬ್ಬರ ಅಭಿಪ್ರಾಯ ಕೇಳಿತ್ತು,ಇದಕ್ಕೆ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಹಸ್ರಾರು ಜನರು ತಮ್ಮ ಸಲಹೆಗಳನ್ನು ನೀಡಿದ್ದಾರೆ.
ಜೆಡಿಎಸ್ ಪಕ್ಷದ ಮುಂದಿನ ಯೋಜನೆಗಳು….
ಜೆಡಿಎಸ್ ಪಕ್ಷದ ಮುಂದಿನ ಯೋಜನೆಗಳು…..
ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿಯವರು,ಜನಪರ ಯೋಜನಗಳನ್ನ ಜಾರಿಗೊಳಿಸಲ್ಲಿದ್ದಾರೆ.
1.ರೈತರ ಸಂಪೂರ್ಣ ಸಾಲಮನ್ನಾ ರಸಗೊಬ್ಬರ,ಬಿತ್ತನೆ ಬೀಜ,ಕೃಷಿ ಸಲಕಣೆಗಳ ಖರೀದಿಗೆ ಸಬ್ಸಿಡಿ.
ರೈತರಿಗಾಗಿ ಹೊಸದೊಂದು ಕನಸು ಹೊತ್ತುತಂದ ಕುಮಾರಣ್ಣ…….
ಈ ರಾಜ್ಯದ ಮಣ್ಣಿನ ಮಗ ಹೆಚ್ ಡಿ ದೇವೆಗೌಡರು , ರೈತರಿಗಾಗಿ ತುಂಗಭದ್ರ ನಾಲೆ ಯೋಜನೆ ಮತ್ತು ಕೃಷ್ಣನದಿ ಯೋಜನೆಗಳನ್ನ ಈ ನಾಡಿಗಿ ಕೊಡುಗೆಯಾಗಿ ನೀಡಿದ ಮಹಾನ್ ವ್ಯೆಕ್ತಿ ನಮ್ಮ ಮಾಜಿ ಪ್ರಧಾನಿ, ಕನ್ನಡ ನಾಡಿನ ಹೆಮ್ಮೆಯ ಪುತ್ರ ಹೆಚ್ ಡಿ ದೇವೆಗೌಡ್ರು.ಇಂತಹ ಹತ್ತು ಹಲಾವಾರು ಜನಪರ ಕಾರ್ಯಕ್ರಮಗಳನ್ನ ನಿಡಿದ್ದಾರೆ.
ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ರವರಿಂದ ಚುನಾವಣಾ ಕಾರ್ಯಗಾರದಲ್ಲಿ ಕಾರ್ಯವಿಧಾನಗಳ ಬಗ್ಗೆ ಮಾಹಿತಿ.
ಚುನಾವಣಾ ಕಾರ್ಯಕ್ಕೆ ನೇಮಿಸಲಾಗಿರುವ ಅಧಿಕಾರಿಗಳು ಚುನಾವಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಕಾರ್ಯವಿಧಾನವನ್ನು ತಿಳಿದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಹೇಳಿದರು. ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಚುನಾವಣೆಗೆ ನಿಯೋಜಿಸಿರುವ ಎಲ್ಲ ತಂಡಗಳ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ‘ಸೆಕ್ಟರ್ ಅಧಿಕಾರಿಗಳ ಕಾರ್ಯ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುಂಚೆ ಸ್ವೀಪ್ ಕಾರ್ಯಕ್ರಮದಿಂದ ಪ್ರಾರಂಭವಾಗಿ ನೀತಿ ಸಂಹಿತೆ ಮುಕ್ತಾಯದವರೆಗೆ ಜಾರಿಯಲ್ಲಿರುತ್ತದೆ. ಸೆಕ್ಟರ್ ಅಧಿಕಾರಿಗಳಿಗೆ ಚುನಾವಣಾ ಸಂದರ್ಭದಲ್ಲಿ ವಿಶೇಷ ಕಾನೂನಾತ್ಮಕ ಅಧಿಕಾರವನ್ನು ನೀಡಲಾಗುತ್ತಿದೆ’ ಎಂದರು.
ಶಾಂತಿಯುತ ಚುನಾವಣೆಗೆ ಸಕಲ ಸಿದ್ಧತೆ ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್
ರಾಜ್ಯ ವಿಧಾನಭೆಗೆ ಚುನಾವಣೆ ದಿನಾಂಕ ಪ್ರಕಟವಾದ ಬೆನ್ನಲ್ಲೆ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಕಲ ತಯಾರಿ ನಡೆಸಿದೆ.ಈ ಕುರಿತು ಜಿಲ್ಲಾ ಚುನಾವಾಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್ ಮನೋಹರ್ ಸಿದ್ದತೆಯ ಬಗ್ಗೆ ಮಾತನಾಡಿದರು.
’ಮತಗಟ್ಟೆಗಳನ್ನು ಸಿದ್ಧಪಡಿಸುವ ಕಾರ್ಯ ಭರದಿಂದ ನಡೆದಿದೆ. ವೃದ್ಧರು ಮತ್ತು ಅಂಗವಿಕಲರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಮತಗಟ್ಟೆಗಳ ದುರಸ್ತಿ ಕಾರ್ಯವನ್ನು ಮಾ.31ರ ಒಳಗೆ ಪೂರ್ಣಗೊಳಿಸುವಂತೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ’ ಎಂದು ನಗರದ ತಮ್ಮ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದ ಚುನಾವಣೆಯ ದಿನಾಂಕ ಪ್ರಕಟ . ಇಂದಿನಿಂದ ನೀತಿ ಸಂಹಿತೆ ಜಾರಿ.
ರಾಜ್ಯದಲ್ಲಿ ಇವತ್ತಿನಿಂದ ಚುನಾವಣೆಯ ಹಬ್ಬ ಪ್ರಾರಂಭ,ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಅಂಚಿಕೆಯ ಲೆಕ್ಕಾಚಾರ ಶುರು, ಈಗಾಗಲೆ ಬಹು ನೀರಿಕ್ಷಿತ ವಿಧಾನಸಭಾ ಚುನಾವಣೆಗಾಗಿ ಎಲ್ಲ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪ್ರಚಾರದಲ್ಲಿ ಬಾಗಿಯಾಗಿ ಜನರ ಮೇಚ್ಚುಗೆ ಪಡೆಯುವ ಕಸರತ್ತನ್ನ ನಡೆಸುತ್ತೀರುವ ರಾಜಕೀಯ ಪಕ್ಷಗಳಿಗೆ ಕೋನೆಗೂ ಚುನಾವಣೆ ವೇದಿಕೆ ಸಿದ್ದವಾಗಿದೆ. ಇದರ ಹೊರತಾಗಿ ಚುನಾವಣಾ ಅಯೋಗ ದಿನಾಂಕ ಪ್ರಕಟಿಸಿದ ಬೇನಲ್ಲೆ ಇಂದಿನಿಂದ ಅಂದರೆ ದಿನಾಂಕ ಮಾರ್ಚ್ 27 ನೀತಿ ಸಂಹಿತೆ ಜಾರಿಯಲ್ಲಿದೆ.
ಏನಿದು ನೀತಿ ಸಂಹಿತಿ ಜಾರಿ: