Skip to main content
ಜೀವನ ನಿರ್ವಹಣೆಗಾಗಿ ಲಾಕ್ ಡೌನ್ ಲೆಕ್ಕಿದೆ ಕೆಲಸ ಮಾಡುತ್ತಿದ್ದ ಮೂವರು ಕೂಲಿ ಕಾರ್ಮಿಕರ ಸಾವು..

ಜೀವನ ನಿರ್ವಹಣೆಗಾಗಿ ಲಾಕ್ ಡೌನ್ ಲೆಕ್ಕಿದೆ ಕೆಲಸ ಮಾಡುತ್ತಿದ್ದ ಮೂವರು ಕೂಲಿ ಕಾರ್ಮಿಕರ ಸಾವು..

ಜೀವನ ನಿರ್ವಹಣೆಗಾಗಿ ಲಾಕ್ ಡೌನ್ ಲೆಕ್ಕಿಸದೆ ಕೆಲಸ ಮಾಡುತ್ತಿದ್ದ ಮೂವರು ಕೂಲಿ ಕಾರ್ಮಿಕರ ಸಾವು.

H d ದೇವೇಗೌಡರು

ನಿರ್ಮಾಣ ಹಂತದ ಮ್ಯಾನ್ ಹೋಲ್ ಒಳಗೆ ಇಳಿದ ಮೂವರು ಕಾರ್ಮಿಕರು ಉಸಿರು ಗಟ್ಟಿ ಸಾವನ್ನಪ್ಪಿರುವ ಘಟನೆ ರಾಮನಗರ ಐಜೂರು ಬಳಿಯ ನೇತಾಜಿ ಪಾಪೂಲರ್ ಶಾಲೆ ಮುಂಭಾಗದಲ್ಲಿ ನಡೆದಿರುವ ಈ ಘಟನೆ ಬಗ್ಗೆ ಕುಮಾರ್ ಸ್ವಾಮಿ ಮತ್ತು ನಿಖಿಲ್ ಕುಮಾರ್ ಸ್ವಾಮಿಯವರು ತಿವ್ರ ನೋವನ್ನು ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ರಾಮನಗರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಎಸ್ಪಿ ಕಚೇರಿಗೆ ಭೇಟಿ ನೀಡಿ ಘಟನೆ ಬಗ್ಗೆ ಎಸ್ಪಿ ಅವರಿಂದ ಮಾಹಿತಿಯನ್ನು ನಿಖಿಲ್ ಕುಮಾರಸ್ವಾಮಿರವರು ಪಡೆದರು . ಕಾರ್ಮಿಕರ ಸಾವಿನಿಂದ ಅವರ ಕುಟುಂಬ ವರ್ಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ... ಸರ್ಕಾರದಿಂದ ಪರಿಹಾರಕ್ಕೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ ನಿಖಿಲ್ ಕುಮಾರಸ್ವಾಮಿ...

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.