Skip to main content
ಕರ್ನಾಟಕದ ಸಿಂಗಂ ರವಿ ಡಿ ಚೆನ್ನಣ್ಣನವರ್ ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ಅಧಿಕಾರ ಸ್ವೀಕಾರ:

ಕರ್ನಾಟಕದ ಸಿಂಗಂ ರವಿ ಡಿ ಚೆನ್ನಣ್ಣನವರ್ ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ಅಧಿಕಾರ ಸ್ವೀಕಾರ:

ಕರ್ನಾಟಕದ ಸಿಂಗಂ ರವಿ ಡಿ ಚೆನ್ನಣ್ಣನವರ್ ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ಅಧಿಕಾರ ಸ್ವೀಕಾರ:

ಬೆಂಗಳೂರು: ಕರ್ನಾಟಕದ ಸಿಂಗಂ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಮೈಸೂರಿನಿಂದ ಬೆಂಗಳೂರಿಗೆ ವರ್ಗಾವಣೆಯಾಗಿ ಇಂದು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಕಳೆದ ಒಂದೂವರೆ ವರ್ಷದಿಂದ ಮೈಸೂರು ಎಸ್ ಪಿಯಾಗಿ ಕಾರ್ಯಾ ನಿರ್ವಹಿಸುತ್ತಿದ್ದ ರವಿ ಡಿ ಚನ್ನಣ್ಣನವರ್ ಇಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಮ್.ಎನ್.ಅನುಚೇತ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಕರ್ನಾಟಕದ ಸಿಂಗಂ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಮೈಸೂರಿನಿಂದ ಬೆಂಗಳೂರಿಗೆ ವರ್ಗಾವಣೆಯಾಗಿ ಇಂದು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಕರ್ನಾಟಕದ ಸಿಂಗಂ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಮೈಸೂರಿನಿಂದ ಬೆಂಗಳೂರಿಗೆ ವರ್ಗಾವಣೆಯಾಗಿ ಇಂದು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

 

ಅಧಿಕಾರ ಸ್ವೀಕರಿಸಿದ ರವಿ ಡಿ ಚೆನ್ನಣ್ಣನವರ್ ಬೆಂಗಳೂರು ನನಗೆ ತುಂಬಾ ಪರಿಚಯವಿದ್ದು,ನಾನು ಜ್ಞಾನಭಾರತಿ ಯೂನಿವರ್ಸಿಟಿಯಲ್ಲಿ ಓದಿದ್ದೆ ಎಂದು ಹೇಳಿದರು. ಸಿಐಡಿಯಲ್ಲಿ ಕೆಲಸ ಮಾಡಿದ್ದು,ಬಿ,ಕೆ ಸಿಂಗ್.ಸುನೀಲ್ ಕುಮಾರ್ ನಂತವರ ಜೊತೆ ಕೆಲಸ ಮಾಡಿದ್ದೇನೆ ಎಂದರು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.