ಮಣ್ಣಲ್ಲಿ ಮಣ್ಣಾಗುವವರೆಗು ಗ್ರಾಮೀಣ ಕ್ಷೇತ್ರದ ಜನತೆಗಾಗಿ ದುಡಿಯುವೆ ಬಿ ಶ್ರೀ ರಾಮುಲು.
ಮಣ್ಣಲ್ಲಿ ಮಣ್ಣಾಗುವವರೆಗು ಗ್ರಾಮೀಣ ಕ್ಷೇತ್ರದ ಜನತೆಗಾಗಿ ದುಡಿಯುವೆ ಬಿ ಶ್ರೀ ರಾಮುಲು.
ಬಳ್ಳಾರಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಂಸದರಾಗಿರುವ ಬಿ.ಶ್ರೀರಾಮುಲು ಸತತ ನಾಲ್ಕು ಬಾರಿ ನನ್ನನ್ನು ಗೆಲ್ಲಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನನ್ನನ್ನು ಬಹು ಎತ್ತರಕ್ಕೆ ಬೆಳೆಸಿರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಜನರಿಗಾಗಿ ನನ್ನ ಜೀವ, ಉಸಿರು ಇರೋವರೆಗೂ ದುಡಿಯುವುದಾಗಿ ಹೇಳಿದರು. ವಾಲ್ಮೀಕಿ ಭವನದಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ 200ಕ್ಕೂ ಹೆಚ್ಚು ಬೂತ್ ಮಟ್ಟದ ಬಿಜೆಪಿ ಜವಾಬ್ದಾರರ ನವಶಕ್ತಿ ಸಮಾವೇಶವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಐದು ವರ್ಷ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಿ ಸಾಕಷ್ಟು ನೋವು, ಹಿಂಸೆ ಅನುಭವಿಸಿದ್ದೇವೆ.