ಎಂ ಎಸ್ ಆರ್ ಪ್ರೊಡಕ್ಷನ್ ನ ನೂತನ ಚಿತ್ರದಲ್ಲಿ ಜೋಗಿ ಪ್ರೇಮ್ ನಾಯಕ
ಎಂ ಎಸ್ ಆರ್ ಪ್ರೊಡಕ್ಷನ್ ನ ನೂತನ ಚಿತ್ರದಲ್ಲಿ ಜೋಗಿ ಪ್ರೇಮ್ ನಾಯಕ.
ಎಂ ಎಸ್ ಆರ್ ಪ್ರೊಡಕ್ಷನ್ ನ ನೂತನ ಚಿತ್ರದಲ್ಲಿ ಜೋಗಿ ಪ್ರೇಮ್ ನಾಯಕ.
ರತ್ನನ್ ಪ್ರಪಂಚದಲ್ಲಿ ಉತ್ತರ ಕರ್ನಾಟಕದ ಗಟ್ಟಿಗಿತ್ತಿ ಗೌಡತಿಯಾದ ನಟಿ ತಾರಾ.
ನಟಿ ತಾರಾ ಕನ್ನಡ ಚಿತ್ರರಂಗದ ಹಿರಿಯ ನಟಿ. ನೂರಾರು ಅಧಿಕ ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದ್ದು. ಒಂದಕ್ಕಿಂತ ಒಂದು ಭಿನ್ನ ವಿಭಿನ್ನ ಪಾತ್ರವನ್ನು ಪೋಷಿಸುತ್ತ ಬಂದಿದ್ದಾರವರು. ಆದರೆ, ಆ ಒಂದು ಪಾತ್ರವನ್ನು ಬಿಟ್ಟು! ಅದುವೇ ಗಟ್ಟಿಗಿತ್ತಿ ಗೌಡತಿ ಪಾತ್ರ. ಹೌದು, ಅಂಥ ಒಂದು ವಿಶೇಷ ಪಾತ್ರವನ್ನು ಡಾಲಿ ಧನಂಜಯ್ ನಟಿಸುತ್ತಿರುವ ‘ರತ್ನನ್ ಪ್ರಪಂಚ’ ಚಿತ್ರ ಅವರಿಗೆ ಕರುಣಿಸಿದೆ.
ಸೆನ್ಸಾರ್ ಮುಂದೆ 'ಬ್ಲಾಂಕ್'.
ಫೆಲಿಸಿಟಿ ಫಿಲಂಸ್ ಲಾಂಛನದಲ್ಲಿ ಎನ್ ಪಿ ಮಂಜುನಾಥ್ ಪ್ರಸನ್ನ ಅವರು ನಿರ್ಮಿಸಿರುವ 'ಬ್ಲಾಂಕ್' ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಪೂರ್ಣವಾಗಿದ್ದು, ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರ ವೀಕ್ಷಿಸಲಿದೆ. ಮೈಸೂರು, ಚಿಕ್ಕಮಗಳೂರು, ಬೆಂಗಳೂರು, ತುಮಕೂರು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಎಸ್ ಜಯ್ ಈ ಚಿತ್ರದ ನಿರ್ದೇಶಕರು.
ಪ್ಲಶ್ ಎಂಬುದು ವೆಡ್ಡಿಂಗ್ ಸೂಪರ್ ಮಾರ್ಕೇಟ್ ಥರ; ಸಂತೋಷಿ ಶ್ರೀಕರ್.
1980 ರಲ್ಲಿ ಪ್ರಿಯಾಂಕ ಉಪೇಂದ್ರ
ತಮ್ಮ ಅಮೋಘ ಅಭಿನಯದ ಮೂಲಕ ಮನೆಮಾತಾಗಿರುವ ಪ್ರಿಯಾಂಕ ಉಪೇಂದ್ರ ಅಭಿನಯದ 1980 ಎಂಬ ಶೀರ್ಷಿಕೆಯ ಚಿತ್ರ ಇದೇ ಅಕ್ಟೋಬರ್ 28 ರಿಂದ ಆರಂಭವಾಗಲಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕೊಡಗಿನ ಸುಂದರ ಪರಿಸರದಲ್ಲಿ ನಡೆಯಲಿದೆ. ಸವಾರಿ 2, ವಸಂತ ಕಾಲ, ಮಿಸಡ್ ಕಾಲ್, ಪರಿಧಿ ಮುಂತಾದ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ರಾಜ್ ಕಿರಣ್ ಈ ಚಿತ್ರದ ನಿರ್ದೇಶಕರು.
ಜೆಡಿಎಸ್ ಮುಗಿಸುವುದೇ ಕಾಂಗ್ರೆಸ್ ನಾಯಕರ ಅಜೆಂಡಾ: ಕುಮಾರಸ್ವಾಮಿ ವಾಗ್ದಾಳಿ.
ನವೆಂಬರ್ ನಲ್ಲಿ ಆಕ್ಟ್ 1978 ತೆರೆಗೆ.
ಮುಕ್ಕಾಲು ವರ್ಷವನ್ನು ಕೊರೊನಾ ವೈರಸ್ ಹುರಿದು ಮುಕ್ಕಿದೆ. ಜಗತ್ತು ತಲ್ಲಣಗೊಂಡಿದೆ. ಲಾಕ್ ಮತು ್ತ ಅನ್ ಲಾಕ್ ನಡುವಿನ ಸರ್ಕಸ್ ಇನ್ನೂ ನಡೆಯುತ್ತಲೇ ಇದೆ. ಈ ಆತಂಕವನ್ನು ಕೊಂಚ ಬದುಕಿಟು ್ಟ, ಬದುಕು ಸಾಗುತ್ತಿದೆ. ನಾವೂ ಸಾಗಬೇಕಿದೆ. ಕೊರೊನಾದಿಂದಾಗಿ ಸಿನಿಮಾ ರಂಗ ಕೂಡ ತನ್ನ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿತ್ತು.
'ಶಂಭೋ ಶಿವ ಶಂಕರ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ.
ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ 'ಶಂಭೋ ಶಿವ ಶಂಕರ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಹತ್ತು ದಿನಗಳ ಕಾಲ ಚಿತ್ರೀಕರಣ ನಡೆದಿದೆ. ನಾಯಕರಾದ ಅಭಯ್ ಪುನೀತ್, ರೋಹಿತ್, ರಕ್ಷಕ್, ನಾಯಕಿ ಸೋನಾಲ್ ಮಂತೆರೊ ಹಾಗೂ ಜೋಗಿ ನಾಗರಾಜ್ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ತ್ರಿಮೂರ್ತಿ ಸನ್ನಿಧಿಯಲ್ಲಿ 'ವಿಧಿಬರಹ' ಆರಂಭ.
ನಾಡಹಬ್ಬ ದಸರಾ ಮೊದಲ ದಿನ 'ವಿಧಿಬರಹ' ಚಿತ್ರದ ಮುಹೂರ್ತ ಸಮಾರಂಭ ಕನಕಪುರ ರಸ್ತೆಯಲ್ಲಿರುವ ತ್ರಿಮೂರ್ತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ನಿರ್ಮಾಪಕ ಮಂಜುನಾಥ್.