ವಿಡಿಯೋ ಕಾನ್ಫರೆನ್ಸ್ ಮೂಲಕ ಪಕ್ಷದ ಚಟುವಟಿಕೆಯಲ್ಲಿ ಭಾಗಿಯಾದ ದೊಡ್ಡ ಗೌಡ್ರು
ಡಿಜಿಟಲ್ ಮಾಧ್ಯಮದ ಮೂಲಕ ಜೆಡಿಎಸ್ ಪಕ್ಷ ಬಲಪಡಿಸಲು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್ .ಡಿ .ದೇವೇಗೌಡರು .
ಡಿಜಿಟಲ್ ಮಾಧ್ಯಮದ ಮೂಲಕ ಜೆಡಿಎಸ್ ಪಕ್ಷ ಬಲಪಡಿಸಲು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್ .ಡಿ .ದೇವೇಗೌಡರು .
ʻನಿಮಗೊಂದು ಸಿಹಿ ಸುದ್ದಿʼ ಇದು ಗರ್ಭ ಧರಿಸಿದ ಪುರುಷನ ಸುತ್ತಲಿನ ಕತೆ. ನಿಮಗೊಂದು ಸಿಹಿ ಸುದ್ದಿ - ಗಂಡಸರಿಗೆ ಮಕ್ಕಳಾಗೊ ಕಾಲ ಬಂದಿದೆ!
ಶಾಕ್ ಆಗ್ಬೇಡಿ ಇದು ನಿವ್ ಅಂದ್ಕೊಂಡಂತೆ ಇನ್ನೂ ಅಂತಹ ಕಾಲ ಬಂದಿಲ್ಲ ಬದಲಿಗೆ ಇದು ವೆಬ್ ಸರಣಿಯಲ್ಲಿ ನಗುವಿನ ಜೊತೆ ರೋಚಕ ಕತೆಯ ಮೂಲಕ ವೆಬ್ ಸಿರೀಸ್ ಮೂಲಕ ಅನಾವರಣ ಗೊಳ್ಳುತ್ತಿದೆ.
ಸೆಪ್ಟೆಂಬರ್ 5ರ ಬೆಳಿಗ್ಗೆ 11ಕ್ಕೆ ಸಲಗ ಚಿತ್ರದ "ಮಳೆಯೇ ಮಳೆಯೇ " ಸಾಂಗ್ " A2 " ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗ್ತಿದೆ.
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಧರಣಿ ಕುಳಿತ ಮಾಜಿಪ್ರಧಾನಿ.
ಮಕ್ಕಳ - ಪೋಷಕರ ನಡುವಿನ ಬಾಂಧವ್ಯ ಎತ್ತಿಹಿಡಿಯುವ 'ಪಂಚಮ'
58ಲಕ್ಷರೂಗಳ ವೆಚ್ಚದ ಶಾಲೆ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ .
ಸಿರವಾರ:ಬಹುದಿನಗಳ ಬೇಡಿಕೆಯಯಾಗಿದ್ದ, ಶಾಲೆ ಕಟ್ಟಡ ಕಾಮಗಾರಿಗೆ ಸಿರವಾರ ಪಟ್ಟಣದಲ್ಲಿ 2019-20 ಸಾಲಿನ ನಬಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 58 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಶಾಲೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿಸುವುದರ ಮೂಲಕ ಮಾನವಿ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಮಾನವಿ ಇವರು ಮತ್ತೊಂದು ಅಭಿರುದ್ದಿಯ ಕಾರ್ಯಕ್ಕೆ ಕಾರಣ ರಾಗಿದ್ದಾರೆ .
ವಿಕ್ರಂ ರವಿಚಂದ್ರನ್ ನಟನೆಯ ನೂತನ ಸಿನಿಮಾ ಸದ್ಯದಲ್ಲೇ ಆರಂಭ.
ವೆಂಕಟ್ ಭರದ್ವಾಜ್ ನಿರ್ದೇಶನದ "ಪೇಂಟರ್"ಚಿತ್ರ .
ಕಳೆದವಾರವಷ್ಟೇ ಶ್ರೇಯಸ್ ಎಂಟರ್ಟೈನ್ಮೆಂಟ್ನ ATT ಪ್ಲಾಟ್ ಫಾರ್ಮಿನಲ್ಲಿ ಬಿಡುಗಡೆ ಗೊಂಡು,ಈಗ ಬರೀ ಭಾರತ ದೇಶ ಅಲ್ಲದೇ ಅಮೇರಿಕಾ,ಆಫ್ರಿಕಾ ಯುರೋಪ್ ಮತ್ತು ಮಧ್ಯಪ್ರಾಚ್ಯ ದೇಶಗಳಲ್ಲಿ ಬಹಳ ಹೆಸರು ಮತ್ತು ಸದ್ದುಮಾಡಿದೆ.
ನಿರಂಜನ್ ಈಗ ಸೂಪರ್ ಸ್ಟಾರ್
ಉಪೇಂದ್ರ ನಿರ್ದೇಶಕರಾಗಿ, ನಟರಾಗಿ ಹೆಸರಾದವರು. ತಮ್ಮ ಅದ್ಭುತ ಪ್ರತಿಭೆ ಮೂಲಕ ಕನ್ನಡದಲ್ಲಷ್ಟೇ ಅಲ್ಲದೇ ಇತರ ಭಾಷೆಗಳಲ್ಲಿಯೂ ಹೆಸರು ಮಾಡಿ ಸೂಪರ್ ಸ್ಟಾರ್ ಆದವರು ಉಪೇಂದ್ರ. ಈಗ ಅವರ ಕುಟುಂಬದಿಂದ ಚಂದನವನಕ್ಕೆ ಮತ್ತೊಬ್ಬ ನಾಯಕ ನಟನ ಆಗಮನವಾಗುತ್ತಿದೆ. ಹೌದು. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಪೂರ್ಣಪ್ರಮಾಣದ ನಾಯಕನಾಗಿ ಬರುತ್ತಿದ್ದಾರೆ 'ಸೂಪರ್ ಸ್ಟಾರ್' ಚಿತ್ರದ ಮೂಲಕ.
ಗಣಪತಿ ಹಬ್ಬಕ್ಕೆ 'ಕೋಲು ಮಂಡೆ' ವಿಡಿಯೋ ಆಲ್ಬಂ.