12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ ಆರಂಭ.
12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ ಆರಂಭ.
12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ ಆರಂಭ.
ಶುದ್ಧ ಆಹಾರ ಸೇವನೆಯ ಜೀವನಶೈಲಿ ನಡೆಸಲು ಫಲದಾ ಸಂಸ್ಥೆಯಿಂದ ಅಭಿಯಾನ
ಕಣ್ಣು ಮತ್ತು ಕಿವಿ ಕೇಳಿಸದ ಬಡ ಕುಟುಂಬದ ಪುಟ್ಟ ಮಗುವಿಗೆ ಆಸರೆ ಯಾದ ರಾಯಚೂರಿನ ಎಸ್ .ಪಿ ಶ್ರೀ ವೇದಮೂರ್ತಿ .
ಶಹಾಪುರಲ್ಲಿ ವೀರ ಯೋಧರಿಗೆ ನುಡಿ ನಮನ. ಲಕ್ಕಿ ಸ್ಟಾರ್ ಡಾನ್ಸ್ ಅಕಾಡೆಮಿಯಿಂದ ಕಾರ್ಯಕ್ರಮ
ನಾಲ್ಕು ಕಾಲ ಘಟ್ಟದ ತಮಿಳು ಸೂಪರ್ ಸ್ಟಾರ್ ಸೂರ್ಯ ಅಭಿನಯದ ‘ಸೂರರೈ ಪೊಟ್ಟರು’ ಕನ್ನಡದಲ್ಲೂ ಬಿಡುಗಡೆ.
ತಮಿಳು ಸೂಪರ್ ಸ್ಟಾರ್ ಸೂರ್ಯ ಅಭಿನಯದ ‘ಸೊರರೈ ಪೊಟ್ಟರು’ ನಾಲ್ಕು ಕಾಲ ಘಟ್ಟದಲ್ಲಿ ಜರಗುವ ಸಿನಿಮಾ. ಇತ್ತೀಚೆಗೆ ಚಿತ್ರದ ಆಡಿಯೋ ಬಿಡಯಗಡೆಯಾಗಿದ್ದು, ಚಿತ್ರ ಏಪ್ರಿಲ್ ವೇಳೆಗೆ ತೆರೆಗೆ ಬರಲಿದೆ. ಈ ಚಿತ್ರ ಕನ್ನಡದಲ್ಲೂ ಏಕ ಕಾಲದಲ್ಲಿ ಡಬ್ ಆಗಿ ರಾರಾಜಿಸಲಿದೆ. ಈ ಚಿತ್ರ ಕನ್ನಡದ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗುತ್ತಿದ್ದು, ಶೀರ್ಷಿಕೆಯನ್ನು ಸದ್ಯದಲ್ಲೇ ತಿಳಿಸಲಾಗುವುದು.
ಬೆಂಗಳೂರು 69 ಚಿತ್ರಕ್ಕಾಗಿ ಯೂರೋಪ್ ಬೆಲ್ಲಿ ಡ್ಯಾನ್ಸರ್...!
ಇದುವರೆಗೂ ಯಾರೂ ಮಾಡಲಾಗದ ಸ್ಥಳಗಳಲ್ಲಿ ಬೆಂಗಳೂರು 69 ಚಿತ್ರೀಕರಣ...!
ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿಗೆ ನಿಶ್ಚಿತಾರ್ಥ .
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್ನಲ್ಲಿ ಅದ್ಧೂರಿಯಾಗಿ ನೆರವೇರಿತು. ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು.
1 ವಾರ ಪ್ರೇಮೋತ್ಸವ ಆಚರಿಸ್ತಿದ್ದಾನೆ ತ್ರಿವಿಕ್ರಮ!
ಯುವ ಸಬಲೀಕರಣ “ಯುವಾಹ್” ಕಾರ್ಯಕ್ರಮಕ್ಕೆ ಕರ್ನಾಟಕದಲ್ಲಿ ಚಾಲನೆ
ಕೆ .ಆರ್ .ಪುರ ಭರತನಾಟ್ಯ ವೈಭವ .
ಕೆ.ಆರ್.ಪುರ: ಪ್ರಾಚಿನ ಕಾಲದ ವೈಭವವನ್ನು ಮರಳಿ ನೆನಪಿಗೆ ತರಲು ಭರತನಾಟ್ಯದಂತಹ ಕಲೆ ಎಲ್ಲರನ್ನೂ ಆಕರ್ಷಿಸುತ್ತದೆ ಎಂದು ಶಾಸಕ ಬೈರತಿ ಬಸವರಾಜ್ ತಿಳಿಸಿದರು. ರಾಮಮೂರ್ತಿನಗರದ ನಾಟ್ಯ ಪ್ರಿಯ ನೃತ್ಯಕ್ಷೇತ್ರದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೃತ್ಯಶ್ರೀ ಸಾಯಿ ಡ್ಯಾನ್ಸ್ ಆಕಾಡೆಮಿಯ ಐದನೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ದೇಶ ಸಮೃದ್ಧ ಸಾಂಸ್ಕೃತಿಕ ನೆಲೆಯನ್ನು ಹೊಂದಿದೆ.