ಎಸ್ಸಿ/ ಎಸ್ಟಿ ಒಳಮೀಸಲಾತಿಗೆ ಸುಪ್ರೀಮ್ ಕೋರ್ಟ್ ಗ್ರೀನ್ ಸಿಗ್ನಲ್ .
ಎಸ್ಸಿ/ ಎಸ್ಟಿ ಒಳಮೀಸಲಾತಿಗೆ ಸುಪ್ರೀಮ್ ಕೋರ್ಟ್ ಗ್ರೀನ್ ಸಿಗ್ನಲ್ .
ಎಸ್ಸಿ/ ಎಸ್ಟಿ ಒಳಮೀಸಲಾತಿಗೆ ಸುಪ್ರೀಮ್ ಕೋರ್ಟ್ ಗ್ರೀನ್ ಸಿಗ್ನಲ್ .
ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ (Shalini Rajneesh) ಅವರನ್ನು ಕರ್ನಾಟಕ ಸರ್ಕಾರ (Chief Secretary Of Karnataka) ನೇಮಕ ಮಾಡಿದೆ. ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ (Rajneesh Goel) ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲಿನಿ ರಜನೀಶ್ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.
ಎನ್.ಎಸ್. ಬೋಸ್ ರಾಜು ಮತ್ತು ಶಾಸಕರ ಸಮ್ಮುಖದಲ್ಲಿ ಕಾಂಗ್ರೇಸ್ ಪಕ್ಷ ಸೇರ್ಪಡೆ ಗೊಂಡ ದುರ್ಗ ಪ್ರಸಾದ್.
ಮಹಿಳೆಯ ಮೇಲೆ ದೌರ್ಜನ್ಯ ವೇಸಗಿ ಜಮೀನಿನ ಮದ್ಯದಲ್ಲಿ ಮೊರಂ ಹಾಕಿ ರಸ್ತೆ ನಿರ್ಮಾಣ.
ಭಾರತೀಯ ಚಲನಚಿತ್ರ ನಿರ್ಮಾಪಕ ರಿಷಬ್ ಶೆಟ್ಟಿ
ಸಿಐಟಿಯು ಸಂಯೋಜಿತ ಬಿಎಫ್ ಟಿಗಳ ಜಿಲ್ಲಾ ಸಮಿತಿ ರಚನೆ ಜಿಲ್ಲಾಧ್ಯಕ್ಷರಾಗಿ ಕನಕಪ್ಪ ಹಿರೇಕೊಟ್ನೇಕಲ್, ಕಾರ್ಯದರ್ಶಿಯಾಗಿ ಅಂಜನೇಯ ಆಯ್ಕೆ.
ಸಿರವಾರ : ಸಿರವಾರ ತಾಲೂಕಿನ ಗುಡ್ಡದ ಮೇಲಿನ ಪವಿತ್ರ ಶಿಲುಭೆಯನ್ನು ದ್ವಂಸಗೊಳಿಸಿದ ಕಿಡಿಗೇಡಿಗಳನ್ನು ಪತ್ತೆಗಾಗಿ, ಒತ್ತಾಯಿಸಿ ತಾಲೂಕಿನ ಕ್ರೈಸ್ತ ಸಮುದಾಯದ, ಮುಖಂಡರು ಹಾಗೂ ಧರ್ಮ ಗುರುಗಳು ಸೇರಿ ಶಾಂತಿ ಪ್ರತಿಭಟನೆಯನ್ನು ಹಮ್ಮಿ ಕೊಂಡಿದ್ದರು. ಸುಮಾರು ಮೂವತ್ತು ವರ್ಷಗಳಹಿಂದೆ ಸಿರವಾರ ತಾಲೂಕಿನ ಗುಡ್ಡದ ಮೇಲೆ ಕ್ರೈಸ್ತ ಸಮುದಾಯದವರು ಸೇರಿಕೊಂಡು ಪ್ರಾರ್ಥನೆಗಾಗಿ ಶಿಲುಭೆಯನ್ನು ಸ್ಥಾಪಿಸಿಕೊಂಡಿದ್ದು, ಕ್ರೈಸ್ತರ ಪವಿತ್ರ ಹಬ್ಬಗಳಾದ ಕ್ರಿಸ್ಮಸ್, ಗುಡ್ ಫ್ರೈಡೇ, ಹಾಗೂ ವಿಶೇಷ ಜಾತ್ರೆ ದಿನಗಳಲ್ಲಿ ಅಲ್ಲಿಗೆ ತೆರಳಿ ಪ್ರಾರ್ಥನೆ ಮಾಡಿ ಆರಾಧನೆ ಮಾಡುವ ಪವಿತ್ರ ಸ್ಥಳವಾಗಿತ್ತು,
ಸಿರವಾರ :ಮಾನ್ವಿ ತಾಲೂಕಿನ ಮದ್ಲಾಪೂರ ಗ್ರಾಮದ ದಲಿತ ಯುವ ಮುಖಂಡರಾಗಿದ್ದ, ಎಮ್ ಪ್ರಸಾದ್ ಅವರನ್ನು ದಿನಾಂಕ 30-10-2023 ರಂದು ಬೆಳ್ಳಿಗ್ಗೆ 6 ಘಂಟೆ ಸುಮಾರಿಗೆ ತಾಲೂಕಿನ ಸಮೀಪದ ರಬಣಕಲ್ ಮತ್ತು ಮದ್ಲಾಪೂರ ಗ್ರಾಮದ ಕೇಲವು ಕಿಡಿಗೇಡಿಗಳು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಬೆಳ್ಳಂ ಬೆಳ್ಳಿಗ್ಗೆ ಹತ್ಯ ಗೈದ ಘಟನೆ ಇಡೀ ಜಿಲ್ಲೆಯಲ್ಲದೇ ರಾಜ್ಯದ ದಲಿತ ಜನತೆಯನ್ನೇ ಬೆಚ್ಚಿಬಿಳಿಸಿದ್ದು, ಈ ಘಟನೆಯನ್ನು ಖಂಡಿಸಿ ದಲಿತ ಸಂರಕ್ಷ ಸಮಿತಿ (ರಿ )ಕರ್ನಾಟಕ ಕಲಬುರ್ಗಿ ವಿಭಾಗಿಯ ಘಟಕದ ಅಧ್ಯಕ್ಷರಾದ ಎಲ್. ವಿ ಸುರೇಶ್ಅವರು
ಆಪ್ ಪಕ್ಷದಿಂದ ರಾಜ್ಯ ಸ್ಟಾರ ಕ್ಯಾಂಪಿಯನ್ ಹಾಗೂ ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾಗಿ ಚಿತ್ರನಟಿ ಪೂಜಾ ರಮೇಶ್ ನೇಮಕ.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ಗೆ ಶ್ರೀ ಅರುಣ್ ಸಮಾಜಸೇವಕರು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ.
ಚನ್ನರಯಾಪಟ್ಟಣ : ರಾಜ್ಯ ಮಟ್ಟದ ಸಂಘಟನೆಯಾದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ (ರಿ)ಸಂಘಟನೆಗೆ, ರಾಜ್ಯಧ್ಯಕ್ಷರಾದ ಶ್ರೀ ಸಿ ಎನ್. ಅಶೋಕ್ ಇವರು,ಮಕ್ಕಳಲ್ಲಿ ಸಾಹಿತ್ಯಭಿರುಚಿ,ಸೃಜನಶೀಲ ಬರವಣಿಗೆ,ಪರಿಸರ ಸಂರಕ್ಷಣೆ,ಸಹಬಾಳ್ವೆ ಹಾಗೂ ದೇಶಭಿಮಾನವನ್ನು ಬೆಳೆಸುವ ಉದ್ದೇಶದಿಂದ,ಶ್ರೀ ಅರುಣ್ ಇವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಗೋಳಿಸಿ ಅದೇಶಿಸಲಾಗಿದೆ.